ರಾಜ್ಯ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ..!ಎಷ್ಟು ವರ್ಷ?!.. by CityXPress March 26, 2025 written by CityXPress March 26, 2025 0 comments Share 0FacebookTwitterPinterestEmail 139 ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ, ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ ಮಾಡಿದ್ದರಿಂದ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಅಲ್ಲದೇ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. You Might Also Like ಲಕ್ಷ್ಮೇಶ್ವರ: ಶಾಲಾ ಬಸ್ ನಿಂದ LKG ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿದ ಪ್ರಕರಣ:ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಪ್ರೇರಿತ ದೂರು..! ಬೆಳೆ ವಿಮೆ, ಬೆಳೆ ಪರಿಹಾರ ಮಂಜೂರು ಮಾಡಲು ಸರ್ಕಾರಕ್ಕೆ ಭಾರತೀಯ ಕಿಸಾನ್ ಸಂಘದ ಮನವಿ ಯುವಕರ ನಡುವೆ ಗಲಾಟೆ: ಸ್ಕ್ರೂ ಡ್ರೈವರ್ ನಿಂದ ಮಾರಣಾಂತಿಕವಾಗಿ ಹಲ್ಲೆ! ನರಗುಂದದ ಲಯನ್ಸ್ ಕ್ಲಬ್ ‘ಸಾರ್ಥಕ’ ಸುವರ್ಣ ಮಹೋತ್ಸವ BANGLOREBellaryBjpCongressDharwadGADAGGajendragadaHubbliHUBLIJdsKOPPALLaxmeshwarMundargiRonSHIRAHATTI Share 0 FacebookTwitterPinterestEmail CityXPress previous post ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ: ಲಕ್ಷಾಂತರ ಮೌಲ್ಯದ ಮರಳು ವಶಕ್ಕೆ..!ಇದು ‘ಸಿಟಿ ಎಕ್ಸಪ್ರೆಸ್’ ನ್ಯೂಸ್ ಇಂಪ್ಯಾಕ್ಟ್..! next post ಬೆಳೆ ವಿಮೆ, ಬೆಳೆ ಪರಿಹಾರ ಮಂಜೂರು ಮಾಡಲು ಸರ್ಕಾರಕ್ಕೆ ಭಾರತೀಯ ಕಿಸಾನ್ ಸಂಘದ ಮನವಿ You may also like ಬಿಪಿನ್–ವಿನಯ ಚಿಕ್ಕಟ್ಟಿ ಹಾಗೂ ಬಿ.ಜಿ. ಹುಬ್ಬಳ್ಳಿ ಪಿಯು ಕಾಲೇಜುಗಳಲ್ಲಿ ಪ್ರವೇಶ ಪ್ರಾರಂಭ: NEET–JEE ತರಬೇತಿಯೊಂದಿಗೆ ವಿದ್ಯಾರ್ಥಿಗಳಿಗೆ... April 18, 2026 ಮಹಿಳಾ ಮೀಸಲಾತಿ ಮಸೂದೆ ಸೋಲು: ವಿರೋಧ ಪಕ್ಷದ ವಿರುದ್ಧ ವಸಂತ ಪಡಗದ ಆಕ್ರೋಶ.. April 18, 2026 ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ..! April 17, 2026 ವಚನಾನಂದ ಶ್ರೀ ವಿರುದ್ಧ ಮಕ್ಕಳ ದೂರು: ಹರಿಹರ ಪಂಚಮಸಾಲಿ ಮಠಕ್ಕೆ ಮಕ್ಕಳ ಕಲ್ಯಾಣ ಸಮಿತಿ ಭೇಟಿ.. April 17, 2026 ಮಿಲಿಟರಿ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶ ಅರ್ಜಿ ಆಹ್ವಾನ : ಯೋಧರ ಹಾಗೂ ಮಾಜಿ ಸೈನಿಕರ... April 17, 2026 ಗದುಗಿನ ಪಂಡಿತ. ಎಂ. ಕಲ್ಲಿನಾಥಶಾಸ್ತ್ರಿಗಳಿಗೆ “ಶ್ರೀ ಕುಮಾರವ್ಯಾಸ ಪ್ರಶಸ್ತಿ” ಗೌರವ April 17, 2026 Leave a Comment Cancel Reply Save my name, email, and website in this browser for the next time I comment.