ರಾಜ್ಯ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ..!ಎಷ್ಟು ವರ್ಷ?!.. by CityXPress March 26, 2025 written by CityXPress March 26, 2025 0 comments Share 0FacebookTwitterPinterestEmail 176 ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ, ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ ಮಾಡಿದ್ದರಿಂದ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಅಲ್ಲದೇ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. You Might Also Like ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರ! ತಲೆ ಮೇಲೆ ಹರಿಯಿತು ಬಸ್ ಚಕ್ರ! ಗದಗನಲ್ಲಿ ಭೀಕರ ಅಪಘಾತ! ‘ಬಂಡಿ’ ವಡ್ಡರ್ ಗೆ ಬಿಸಿ ಮುಟ್ಟಿಸಿದ ಲೋಕಾ! ಲೋಕಾ ದಾಳಿಯಲ್ಲಿ ಅಕ್ರಮ ಆಸ್ತಿ ಪತ್ತೆ! ಏನೆಲ್ಲಾ ಸಿಕ್ತು? ಗ್ರಾಮೀಣ ವಿಶ್ವವಿದ್ಯಾಲಯಕ್ಕೆ ರಾಜ್ಯಪಾಲರ ಅಧಿಕಾರ ಮೊಟಕು ವಿಚಾರ: ಗದಗನಲ್ಲಿ ಎಬಿವಿಪಿ ಪ್ರತಿಭಟನೆ 5 ನೇ ಗ್ಯಾರಂಟಿ ಯುವನಿಧಿ: ನಿರುದ್ಯೋಗಿ ಪದವಿಧರರು ಏನೆಲ್ಲಾ ಮಾಡಬೇಕು! BANGLOREBellaryBjpCongressDharwadGADAGGajendragadaHubbliHUBLIJdsKOPPALLaxmeshwarMundargiRonSHIRAHATTI Share 0 FacebookTwitterPinterestEmail CityXPress previous post ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ: ಲಕ್ಷಾಂತರ ಮೌಲ್ಯದ ಮರಳು ವಶಕ್ಕೆ..!ಇದು ‘ಸಿಟಿ ಎಕ್ಸಪ್ರೆಸ್’ ನ್ಯೂಸ್ ಇಂಪ್ಯಾಕ್ಟ್..! next post ಬೆಳೆ ವಿಮೆ, ಬೆಳೆ ಪರಿಹಾರ ಮಂಜೂರು ಮಾಡಲು ಸರ್ಕಾರಕ್ಕೆ ಭಾರತೀಯ ಕಿಸಾನ್ ಸಂಘದ ಮನವಿ You may also like ಗದಗ ಜಿಲ್ಲೆಯಲ್ಲಿ ಬರವೀಕ್ಷಣೆ ವೇಳೆ ನೂಕು ನುಗ್ಗಲು..!ನಾಲ್ಕು ಜನರನ್ನು ಸಸ್ಪೆಂಡ್ ಮಾಡಿದಾಗ ನಿಮಗೆ ಬುದ್ಧಿ ಬರುತ್ತೆ’..!... September 1, 2026 ಬೈಕ್ಗೆ ಮಣ್ಣು ತುಂಬಿದ ಟಿಪ್ಪರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು…! September 1, 2026 ಜನರು ಕೇಳಿದಾಗ ಅನುದಾನದ ನೆಪ..! ಸಿಎಂ ಬರ್ತಾರೆಂದರೆ ರಾತ್ರೋರಾತ್ರಿ ರಸ್ತೆ ರೆಡಿ..! ಅಧಿಕಾರಿಗಳ ವಿರುದ್ಧ ಸಾರ್ವಜನಿಕರ... September 1, 2026 ಸಂಘಟಿತ ಅಪರಾಧಕ್ಕೆ ಬ್ರೇಕ್! ರೌಡಿಗಳ ವಿರುದ್ಧ ಕಠಿಣ ಕ್ರಮ: ಎಸ್ಪಿ ಮಿಥುನ್ ಎಚ್.ಎನ್. August 30, 2026 ಬಾಗಿಲು ಹಾಕಿ ನನ್ನೆದುರಿಗೆ ಒಂದೂವರೆ ಗಂಟೆ ಕುಳಿತ ಸಿಎಂ; ಬೆದರಿಕೆ ದೌರ್ಜನ್ಯದ ರೀತಿಯಲ್ಲಿ ನನ್ನಿಂದ ರಾಜೀನಾಮೆ... August 30, 2026 ಸೆ.1ರಂದು ಗದಗ ಜಿಲ್ಲೆಗೆ ಸಿಎಂ ಡಿ.ಕೆ. ಶಿವಕುಮಾರ ಭೇಟಿ..:ಬರ ಪರಿಸ್ಥಿತಿ ಅವಲೋಕನ; ಲಕ್ಷ್ಮೇಶ್ವರಕ್ಕೂ ಭೇಟಿ.. August 29, 2026 Leave a Comment Cancel Reply Save my name, email, and website in this browser for the next time I comment.