ರಾಜ್ಯ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ..!ಎಷ್ಟು ವರ್ಷ?!.. by CityXPress March 26, 2025 written by CityXPress March 26, 2025 0 comments Share 0FacebookTwitterPinterestEmail 159 ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ, ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ ಮಾಡಿದ್ದರಿಂದ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಅಲ್ಲದೇ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. You Might Also Like 20 ಕೋಟಿ ಖರ್ಚು ಮಾಡಿ ಅಧಿವೇಶನ: ಹೋರಾಟಕ್ಕೆ ಸಜ್ಜಾದ ಬಿಜೆಪಿಗೆ ಹೊರಟ್ಟಿಯವರ ಕಿವಿಮಾತು! ಫೆಂಗಲ್ ಚಂಡಮಾರುತ:ಐದು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಕಲಬುರಗಿಯ ಡಾ.ಸೈಯದ್ ಅನ್ವರ್ ಖುರ್ಷಿದ್ಗೆ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ! 100ಕ್ಕೆ 100 ಅಂಕ – ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲಾ ಮಟ್ಟದ ಗೌರವ” BANGLOREBellaryBjpCongressDharwadGADAGGajendragadaHubbliHUBLIJdsKOPPALLaxmeshwarMundargiRonSHIRAHATTI Share 0 FacebookTwitterPinterestEmail CityXPress previous post ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ: ಲಕ್ಷಾಂತರ ಮೌಲ್ಯದ ಮರಳು ವಶಕ್ಕೆ..!ಇದು ‘ಸಿಟಿ ಎಕ್ಸಪ್ರೆಸ್’ ನ್ಯೂಸ್ ಇಂಪ್ಯಾಕ್ಟ್..! next post ಬೆಳೆ ವಿಮೆ, ಬೆಳೆ ಪರಿಹಾರ ಮಂಜೂರು ಮಾಡಲು ಸರ್ಕಾರಕ್ಕೆ ಭಾರತೀಯ ಕಿಸಾನ್ ಸಂಘದ ಮನವಿ You may also like ಎಸ್ಐಆರ್ ಕಾರ್ಯದಲ್ಲಿ ತೊಡಗಿದ್ದ ಅಂಗನವಾಡಿ ಶಿಕ್ಷಕಿ ಸಾವು..! July 18, 2026 ಬೆಂಗಳೂರು ಲೋಕಾಯುಕ್ತ ಎಸ್ಪಿ ವರ್ಗಾವಣೆ ಬೆನ್ನಲ್ಲೇ ಗದಗ ಲೋಕಾ ಡಿಎಸ್ಪಿಗೂ ವರ್ಗಾವಣೆ! ಗದಗನಲ್ಲಿ ಸೇವೆ ಸಲ್ಲಿಸಿದ್ದ... July 18, 2026 ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ..! July 18, 2026 ಡ್ರಗ್ಸ್, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ ಸರ್ಕಾರ ವಿಫಲ: ‘ಕುಮಾರಸ್ವಾಮಿ ಕನಸಿನಲ್ಲಿ ಡಿಕೆಶಿ ತಮ್ಮ ಕನಸು ಕಾಣುತ್ತಿದ್ದಾರೆ’;... July 17, 2026 ತಮ್ಮನ ಮಗಳ ಸಮಾರಂಭಕ್ಕೆ ತೆರಳುತ್ತಿದ್ದವರ ಮೇಲೆ ದುರಂತ..!ಟ್ರ್ಯಾಕ್ಟರ್ ಪಲ್ಟಿಯಾಗಿ ಒಬ್ಬರು ಸಾವು, 8 ಮಂದಿಗೆ ಗಾಯ..! July 16, 2026 ಧಾರವಾಡದಲ್ಲಿ ಬೆಚ್ಚಿಬೀಳಿಸಿದ ಭೀಕರ ಕೃತ್ಯ..! ವೈದ್ಯ ಪತ್ನಿಯಿಂದ ವೈದ್ಯ ಪತಿಯ ಬರ್ಬರ ಹತ್ಯೆ; 8 ವರ್ಷದ... July 16, 2026 Leave a Comment Cancel Reply Save my name, email, and website in this browser for the next time I comment.